Seismograph for earthquake detection or lie detector is drawing chart. 3D rendered illustration.
ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3 ಸೆಕೆಂಡ್ ಒಳಗಾಗಿ ಭೂಮಿ ಕಂಪಿಸಿರುವ ಅನುಭವವಾಗಿದೆ.
ಭಾರೀ ಶಬ್ಧ ಕೇಳಿದ ಜನರು ಗುಡುಗಿನ ಶಬ್ಧ ಎಂದು ಕೆಲವರು ಭಾವಿಸಿದ್ದರೇ, ಮತ್ತೆ ಕೆಲವರು ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಹಲವರು ಚರ್ಚಿಸುತ್ತಿದ್ದಾರೆ.
ಹಾರಂಗಿ ಜಲಾಶಯದ ಜನರು ಈ ಭೂ ಕಂಪನ ಬಗ್ಗೆ ಜನರು ಭಯಭೀತರಾಗಿದ್ದಾರೆ. ಆದರೆ ಈ ಬಗ್ಗೆ ಭೂ ವಿಜ್ಞಾನಿಗಳು ಇನ್ನಷ್ಟೆ ಸ್ಪಷ್ಟನೆ ನೀಡಬೇಕಿದೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…