ಸಾಂದರ್ಭಿಕ ಚಿತ್ರ
ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.
ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ ದೇವಯ್ಯ(59) ಎಂದು ಗುರುತಿಸಲಾಗಿದೆ.
ಎಂದಿನಿಂತೆ ಬೆಳಿಗ್ಗೆ ಎದ್ದು ಮನೆಯಿಂದ ತೋಟದ ಕೆಲಸಕ್ಕೆ ಹೋಗಿದ್ದಾರೆ. ಅಲ್ಲಿ ಆನೆ ಅಲ್ಲಿಯೇ ನಿಂತಿದ್ದು, ಕೆಲಸದಲ್ಲಿ ನಿರತರಾದ ದೇವಯ್ಯ ಮೇಲೆ ದಿಢೀರನೇ ದಾಳಿ ಮಾಡಿ ಪ್ರಾಣ ತೆಗೆದಿದೆ.
ಈ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…