ಸಿದ್ದಾಪುರ : ಕಾಡಾನೆಯೊಂದು ಶನಿವಾರ ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಕಾಡಾನೆ ಹಾವಳಿಯಿಂದ ಚನ್ನಂಗಿಚಕ್ಕ ರೇಷ್ಮೆ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ.
ಕಾವೇರಿ ಎಂಬವರ ಮನೆ ಮೇಲೆ ದಾಳಿ ಮಾಡಿದ ಕಾಡಾನೆ ಬಾಗಿಲು ಮುರಿದು ಒಳನುಗ್ಗಿ ಅಕ್ಕಿ ಸೇರಿದಂತೆ ಅಹಾರ ಪದಾರ್ಥಗಳನ್ನು ತಿಂದು ಡ್ರಮ್, ಪಾತ್ರೆ, ಪ್ಲಾಸ್ಟಿಕ್ ವಸ್ತುಗಳು, ಟಿವಿ ಇತರ ಉಪಕರಣಗಳನ್ನು ತುಳಿದು ನಾಶಪಡಿಸಿದೆ.
ಸ್ಥಳಕ್ಕೆ ಗ್ರಾಪಂ ಅಧ್ಯಕ್ಷ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪಂಚಾಯಿತಿಯಿಂದ ಅಹಾರ ಕಿಟ್ಗಳನ್ನು ವಿತರಣೆ ಮಾಡಿದರು. ಅರಣ್ಯ ಇಲಾಖೆ ಕೂಡಲೇ ಪರಿಹಾರ ನೀಡಿ ಕಾಡಾನೆ ಹಾವಳಿ ತಡೆಗಟ್ಟಬೇಕೆಂದು ಒತ್ತಾಯಿಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…