ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ನೆಲಜಿ ಗ್ರಾಮದ ಚೀಯಕ ಪೂವಂಡ ಉಮೇಶ್, ಅಚ್ಛಾಂಡಿರ ಕುಟುಂಬ ಮತ್ತು ಮಣವಟ್ಟೀರ ಕುಟುಂಬಗಳ ತೋಟಗಳಿಗೆ ಕಾಡಾನೆಗಳು ಲಗ್ಗೆ ಇಟ್ಟಿದ್ದು, ಕಾಫಿ ಮತ್ತು ಇತರ ಗಿಡಗಳಿಗೆ ಹಾನಿಯಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಭಾಗಮಂಡಲ ಕಕ್ಕಬ್ಬೆ ಉಪವಲಯ ಅರಣ್ಯ ಅಧಿಕಾರಿ ಕಾಳೇಗೌಡ, ಅರಣ್ಯಪಾಲಕ ಶರತ್, ಅರಣ್ಯ ವೀಕ್ಷಕ ಸಚಿನ್ ಹಾಗೂ ಆರ್ಆರ್ಟಿ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…