ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ ರ ಸುಮಾರಿಗೆ ಈ ಘಟನೆ ನಡೆದಿದ್ದು, ಸುಮಾರು ಅರ್ಧಗಂಟೆಗಳ ಕಾಲ ತಿಂದು ತೇಗಿ ತೆರಳಿದೆ. ಬಳಿಕ ಲಾರಿ ಚಾಲಕ ಉಳಿದಂತಹ ತರಕಾರಿಗಳನ್ನೆ ತೆಗೆದುಕೊಂಡು ಕೇರಳಕ್ಕೆ ತೆರಳಿದ್ದಾನೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಕೂಡ ತರಕಾರಿ ಲಾರಿ ಚಾಲಕನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…