ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ ರ ಸುಮಾರಿಗೆ ಈ ಘಟನೆ ನಡೆದಿದ್ದು, ಸುಮಾರು ಅರ್ಧಗಂಟೆಗಳ ಕಾಲ ತಿಂದು ತೇಗಿ ತೆರಳಿದೆ. ಬಳಿಕ ಲಾರಿ ಚಾಲಕ ಉಳಿದಂತಹ ತರಕಾರಿಗಳನ್ನೆ ತೆಗೆದುಕೊಂಡು ಕೇರಳಕ್ಕೆ ತೆರಳಿದ್ದಾನೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಕೂಡ ತರಕಾರಿ ಲಾರಿ ಚಾಲಕನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…