ಕೊಡಗು

ಕೊಡಗು: ಸುಳ್ಳು ಸಂದೇಶ ಹರಿಬಿಟ್ಟ ವ್ಯಕ್ತಿಯ ಬಂಧನ

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ವಿಡಿಯೋವೊಂದನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆ ಖತೋಲಿಯಲ್ಲಿರುವ ಸುಧಾಕರ್ ರಾವ್ (55) ಬಂಧಿತ ಆರೋಪಿ. ಇದೇ ಮಾ.19 ರಂದು ಸುಳ್ಳು ಸಂದೇಶ ಹರಿಬಿಟ್ಟ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

7 mins ago

ನಂಜುಂಡೇಶ್ವರ ದೇವಾಲಯದ ಹುಂಡಿ ಎಣಿಕೆ: 82 ಲಕ್ಷ ರೂ. ಕಾಣಿಕೆ ಸಂಗ್ರಹ

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ…

24 mins ago

ಇರಾನ್-ಅಮೆರಿಕಾ ಯುದ್ಧ: ಮಂಡ್ಯದಲ್ಲಿ ಕಂಟ್ರೋಲ್ ರೂಂ

ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ…

31 mins ago

ಹನೂರು: ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಮನೋಜ್‌ ಕುಮಾರ್‌ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…

41 mins ago

ಜನಗಣತಿ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು…

57 mins ago

ಪರಿಸರ ಬಲಿಯಾಗದಂತೆ ಯೋಜನೆ ರೂಪುಗೊಳ್ಳಲಿ: ಸಂಜಯ್ ಗುಬ್ಬಿ

ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800…

1 hour ago