ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಬುಧವಾರ ಸಂಜೆ ವೇಳೆ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಅನೇಕ ಮರಗಳು ಹಾಗೂ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮಡಿಕೇರಿ ಭಾಗಮಂಡಲ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…