ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್ನ ಗೇಟ್ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ.
ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್ನ ಗೇಟ್ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ ಹೊರಬರಲು ಹರಸಾಹಸ ಮಾಡಿದೆ.
ಒಟ್ಟು 5 ಕಾಡಾನೆಗಳ ಹಿಂಡಿನಲ್ಲಿದ್ದ ಒಂದು ಕಾಡಾನೆಯ ತಲೆ ,ರೆಡಿಯೋ ಕಾಲರ್ ಅಳವಡಿಸಿದ್ದ ಯಾರ್ಡ್ ಗೇಟ್ನಲ್ಲಿ ಸಿಲುಕಿಕೊಂಡಿತ್ತು. ಆದರೆ ಆ ಕಾಡಾನೆ ಕೆಲಕ್ಷಣದಲ್ಲಿಯೇ ಚಾಣಕ್ಷತೆಯಿಂದ ತಲೆ ಹೊರತೆಗೆದು ಪರಾರಿಯಾಗಿದೆ. ಇನ್ನೂ ಕಾಡಾನೆ ತಲೆ ಸಿಲುಕಿಕೊಂಡಿದ್ದ ಸಂಗಾತಿಯ ನೆರವಿಗೆ ಧಾವಿಸಿದ್ದ ಮತ್ತೊಂದು ಕಾಡಾನೆಯೂ ಕ್ಯಾಮರದಲ್ಲಿ ಸೆರೆಯಾಗಿದೆ.
ಈ ಘಟನೆಯೂ ಮನೆಯಪಂಡ ಮಾಯಾ ರಾಮ್ ದಾಸ್ ಅವರ ಭದ್ಗಗೋಳ ಎಸ್ಟೇಟ್ನ ಮುಂಭಾಗ ಅರಣ್ಯ ಡಿಪೋದಲ್ಲಿ ನಡೆದಿದೆ. ಈ ವೇಳೆ ತಲೆ ಸಿಕ್ಕಿಕೊಂಡಿದ್ದ ಕಾಡಾನೆಯೊಂದಿಗೆ ಐದು ಕಾಡಾನೆಗಳಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…