ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.
ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ ಇಡೀ ಜಿಲ್ಲೆ ಬೆಚ್ಚಿ ಬಿದ್ದಿದೆ.
ಗೌರಿ, ಕಾಳ ಎಂಬುವವರ ಮಗಳಾದ ನಾಗಿ, ಪತಿ ಗಿರೀಶ ಎಂಬುವವನೊಂದಿಗೆ ವಾಶವಿದ್ದರು. ಪುತ್ರಿ ಕಾವೇರಿ ಸಹ ಇದ್ದರು. ಕೊಲೆ ಆರೋಪಿ ಗಿರೀಶ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…