ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ.
ಹನುಮಂತ(57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಗಿದ್ದಾರೆ.
ಇದನ್ನು ಓದಿ: ಆನೆ ದಾಳಿಗೆ ಶಾಲೆ ಕಾಂಪೌಂಡ್, ಪೈಪ್ ನಾಶ
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸರ್ಕಾರ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ ದಾಳಿಗೆ ಕಾರಣವಾಗಿದೆ. ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವುದನ್ನ ತಡೆಯಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…