ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು.
ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ ಆರಂಭಗೊಂಡಿತು.
ಇದರಿಂದ ಗೋಣಿಕೊಪ್ಪಲಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿ ವಾಹನ ಸವಾರಾರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಕಾಮಗಾರಿ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲಾಗಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಈ ವೇಳೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…