ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.
ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ನಾಮೇರ ಜಯರವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಒಂದೆಡೆ ಆನೆ ಮತ್ತೊಂದೆಡೆ ಹುಲಿ ದಾಳಿ ನಿರಂತರವಾಗಿ ಕೊಡಗಿನ ಜನತೆ ಮತ್ತು ಜಾನುವಾರುಗಳ ಮೇಲೆ ನಡೆಯುತ್ತಿದ್ದರು, ಆನೆ ಮಾನವ ಸಂಘರ್ಷ- ವನ್ಯಜೀವಿಗಳ ಉಪಟಳವನ್ನು ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…