ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸು ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೇನು ದಾಳಿ ನಡೆದಿದೆ.
ಈ ವೇಳೆ ಸ್ಥಳಿಯರು ಗೋಣಿಕೊಪ್ಪಲು ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಕೊನೆ ಉಸುರೆಳೆದಿದ್ದಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…