ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ.
ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ ಒಂಬತ್ತು ವರ್ಷ ಪ್ರಾಯದ ಪುತ್ರಿಯೇ ಕ್ರೂರ ವಿಧಿಗೆ ಸಿಲುಕಿ ಪ್ರಾಣಚೆಲ್ಲಿದ್ದಾಳೆ.
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…