government bus accident after staring cuts
ಮಡಿಕೇರಿ : ಕೆಎಸ್ಆರ್ಟಿಸಿ ಬಸ್ವೊಂದರ ಸ್ಟೇರಿಂಗ್ ಕಟ್ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಕುಟ್ಟದಿಂದ ಮಡಿಕೇರಿಗೆ ಬರುತ್ತಿದ್ದ ಸಾರಿಗೆ ಬಸ್ ನ ಸ್ಟೇರಿಂಗ್ ಏಕಾಏಕಿ ಕಟ್ ಆಗಿದೆ. ಬಸ್ ನಲ್ಲಿದ್ದ 40 ಪ್ರಯಾಣಿಕರಲ್ಲಿ 14 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆಯೊಬ್ಬರ ತಲೆಗೆ ಗಂಭೀರ ಪೆಟ್ಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಸ್ ಚಲಿಸುತ್ತಿದ್ದ ರಸ್ತೆಯ ಎಡಭಾಗದಲ್ಲಿ ನೂರಾರು ಅಡಿ ಆಳದ ಪ್ರಪಾತವಿದ್ದು, ಬಲಭಾಗದಲ್ಲಿದ್ದ ಬೆಟ್ಟಕ್ಕೆ(ಗುಡ್ಡ) ಗುದ್ದಿ ನಿಂತಿದೆ. ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತವೊಂದು ತಪ್ಪಿದೆ. ಗಾಯಾಳುಗಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…