ಕೊಡಗು: ಬೆಂಗಳೂರು ಅರಮನೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಸಿದ್ದಾರೆ.
ಇಂದು (ಫೆ.28) ಕುಶಾಲನಗರದಲ್ಲಿ ಮಾತನಾಡಿದ ಅವರು, ಟಿಡಿಆರ್ ಡೆಪಾಸಿಟ್ ಮಾಡುವಂತೆ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಇದು ಸರ್ಕಾರಕ್ಕೆ ಹಿನ್ನಡೆ ಎಂದು ಹೇಳಲಾಗುತ್ತಿದೆ. ಸರ್ಕಾರಕ್ಕೆ ಕೆಟ್ಟದು ಮಾಡುವ ಉದ್ದೇಶ ನಮಗಿಲ್ಲ. ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡಬೇಕು, ಸರ್ಕಾರಕ್ಕೆ ಒಳ್ಳೆಯ ಹೆಸರು ಬರಬೇಕು ಎಂಬ ಬಯಕೆ ಇದೆ. ಸರ್ಕಾರ ಕಾನೂನು ಪ್ರಕ್ರಿಯೆಯಂತೆ ಕೆಲಸ ಮಾಡಿದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದರು.
ಟಿಡಿಆರ್ ಎಂದರೆ ಇಷ್ಟು ಮಾಲೀಕರು ಅಂತ ಒಂದು ಸರ್ಟಿಫಿಕೇಟ್ ಅಷ್ಟೇ. ಟಿಡಿಆರ್ ಕೋಡುತ್ತೇವೆ ಎಂದು 2009ರಲ್ಲೇ ಸರ್ಕಾರ ಒಪ್ಪಿಕೊಂಡಿತ್ತು. ಅಂದಿನಿಂದ ಇಲ್ಲಿವರೆಗೂ ನೀಡಿಲ್ಲ. ಅದಕ್ಕಾಗಿ 15 ವರ್ಷದಿಂದ ಹೋರಾಡುತ್ತಿದ್ದೇವೆ. ಹೀಗಾಗಿ ಕಾನೂನು ಪ್ರಕ್ರಿಯೆಯಂತೆ ಸರ್ಕಾರ ಕೆಲಸ ಮಾಡಲಿ ಎಂದು ಯದುವೀರ್ ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…