ಕೊಡಗು

ಹಾರಂಗಿ ಆನೆ ಶಿಬಿರ: ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ, ಇಂದು ಲೋಕಾರ್ಪಣೆ

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಅ.8ರಂದು ಲೋಕಾರ್ಪಣೆಗೊಳ್ಳಲಿದೆ. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಉದ್ಘಾಟಿಸಲಿದ್ದಾರೆ.

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.

andolana

Recent Posts

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

1 hour ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

1 hour ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

2 hours ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

2 hours ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

4 hours ago

ಕಾಸರಗೋಡು| ಹಳಿ ದಾಟುವಾಗ ರೈಲು ಡಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

4 hours ago