ಕೊಡಗು

ಹಾರಂಗಿ ಆನೆ ಶಿಬಿರ: ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ, ಇಂದು ಲೋಕಾರ್ಪಣೆ

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಅ.8ರಂದು ಲೋಕಾರ್ಪಣೆಗೊಳ್ಳಲಿದೆ. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಉದ್ಘಾಟಿಸಲಿದ್ದಾರೆ.

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago