ಮಡಿಕೇರಿ : ರಾಜ್ಯದಲ್ಲಿ ಕಳೆದ ೨ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಪಾತಗಳು ತುಂಬಿ ತುಳುತ್ತಿವೆ. ಇನ್ನು ಕೊಡಗು ಭಾಗದಲ್ಲೂ ಭಾರೀ ಮಳೆಯಾಗಿದ್ದು, ಒಂದೆಡೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೆ ಮಡಿಕೇರಿಯಲ್ಲೂ ಸುರಿಯುತ್ತಿರುವ ವರ್ಷದ ಮೊದಲ ಮಳೆಗೆ ಕಾಲುವೆಗಳು ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.
ಮಡಿಕೇರಿಯ ಕಾಲುವೆಯೊಂದರಲ್ಲಿ ಮಳೆಯ ನೀರಿನ ಜೊತೆಗೆ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಗಳು, ಕವರ್ ಗಳು ತೇಲಿ ಬರುತ್ತಿದ್ದು, ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಇದು ಪ್ರಕೃತಿಗೆ ಜನರು ಕೊಟ್ಟ ಕೊಡುಗೆ ಎಂದು ಟೀಕಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ಪ್ಲಾಸ್ಟಿಕ್ ಬಾಟಲ್ ಕಡಿಮೆ ಬಳಸಿ ಎಂದು ನೆಟ್ಟಿಗರು ಸಹ ಕಮೆಂಟ್ ಮಾಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…