ಕೊಡಗು

ಕೊಡಗು: ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 15.01 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 21.55 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 13 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 15.75 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 22.04 ಮಿ.ಮೀ. ಕುಶಾಲನಗರ ತಾಲ್ಲೂಕಿನಲ್ಲಿ 2.8 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ಕಸಬಾ 14, ನಾಪೋಕ್ಲು 12, ಸಂಪಾಜೆ 29, ಭಾಗಮಂಡಲ 26.2, ವಿರಾಜಪೇಟೆ 7, ಅಮ್ಮತ್ತಿ 19, ಹುದಿಕೇರಿ 14.5, ಶ್ರೀಮಂಗಲ 20.4, ಪೊನ್ನಂಪೇಟೆ 23, ಬಾಳೆಲೆ 5.9, ಸೋಮವಾರಪೇಟೆ 14, ಶನಿವಾರಸಂತೆ 22, ಶಾಂತಳ್ಳಿ 42, ಕೊಡ್ಲಿಪೇಟೆ 11.16, ಕುಶಾಲನಗರ 1.6, ಸುಂಟಿಕೊಪ್ಪ 4.0 ಮಿ.ಮೀ.ಮಳೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago