Transparent umbrella under heavy rain against water drops splash background. Rainy weather concept.
ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ.
ವಿರಾಜಪೇಟೆಯ ಬೇತ್ರಿ, ಕದಲೂರು, ಬಿಟ್ಟಂಗಾಲ, ಮೇಕೆರಿ, ಕಗ್ಗೋಡು ಸೇರಿದಂತೆ ಮೊದಲಾದ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಕೊಡಗಿಗೆ ಈ ಭಾಗಗಳಲ್ಲಿ ಅತೀ ಹೆಚ್ಚು ಕಾಫಿ ಬೆಳಗಾರರಿದ್ದಾರೆ.
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…
-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…