Transparent umbrella under heavy rain against water drops splash background. Rainy weather concept.
ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ.
ವಿರಾಜಪೇಟೆಯ ಬೇತ್ರಿ, ಕದಲೂರು, ಬಿಟ್ಟಂಗಾಲ, ಮೇಕೆರಿ, ಕಗ್ಗೋಡು ಸೇರಿದಂತೆ ಮೊದಲಾದ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಕೊಡಗಿಗೆ ಈ ಭಾಗಗಳಲ್ಲಿ ಅತೀ ಹೆಚ್ಚು ಕಾಫಿ ಬೆಳಗಾರರಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…