Transparent umbrella under heavy rain against water drops splash background. Rainy weather concept.
ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ.
ವಿರಾಜಪೇಟೆಯ ಬೇತ್ರಿ, ಕದಲೂರು, ಬಿಟ್ಟಂಗಾಲ, ಮೇಕೆರಿ, ಕಗ್ಗೋಡು ಸೇರಿದಂತೆ ಮೊದಲಾದ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಕೊಡಗಿಗೆ ಈ ಭಾಗಗಳಲ್ಲಿ ಅತೀ ಹೆಚ್ಚು ಕಾಫಿ ಬೆಳಗಾರರಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…