Mysore
26
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ಕೊಡಗಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

Kodagu rain

ಕೊಡಗು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು , ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇಂದು ಹಾಗೂ ನಾಳೆ ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ನದಿ ತೀರ, ಬೆಟ್ಟಗುಡ್ಡಗಳು, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!