ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ.
ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ ಉಡುಪು ಧರಿಸಿ ತೆರಳಲು ಇದ್ದ ವಿವಾದ ಇಂದು
(ಫೆಬ್ರವರಿ.12) ಅಂತ್ಯಗೊಂಡಿದೆ.
ದೇವಾಲಯ ಬೈಲಾದ ಯಾವುದೇ ಸಮುದಾಯದ ಸಾಂಪ್ರದಾಯಿಕ ವಸ್ತ್ರ ಧರಿಸಿ ದೇವಾಲಯ ಪ್ರವೇಶಿಸುವಂತಿಲ್ಲ ಎಂಬ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಆಂಧ್ರಪ್ರದೇಶ: ಆರ್ಥಿಕ ಲಾಭಕ್ಕಾಗಿ ತಮ್ಮ ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ…
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…
ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್ನಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…