ಕೊಡಗು: ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ತಲಕಾವೇರಿ, ರಾಜಾಶೀಟ್, ಭಗಂಡೇಶ್ವರ ದೇವಸ್ಥಾನ, ಮಾಂದಲ್ ಪಟ್ಟಿ ವ್ಯೂ ಪಾಯಿಂಟ್, ಹಾರಂಗಿ ವೃಕ್ಷೋದ್ಯಾನ, ದುಬಾರೆ ಆನೆ ಶಿಬಿರ, ಚಿಕ್ಲಿಹೊಳೆ ಜಲಾಶಯ, ಹಾರಂಗಿ ಜಲಾಶಯ, ಅಬ್ಬಿ ಜಲಪಾತದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಕೊಡಗಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಭಾರೀ ಮಳೆಯಿಂದ ಅಪಾರ ಹಾನಿಗೊಳಗಾಗಿದ್ದ ಕೊಡಗು ಜಿಲ್ಲೆಗೆ ಪ್ರವಾಸಿಗರು ಹೋಗುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಈಗ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾಲು ಸಾಲು ರಜೆ ಇದ್ದ ಅಂಗವಾಗಿ ಕೊಡಗು ಜಿಲ್ಲೆಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಡಗು ಪ್ರವಾಸೋದ್ಯಮ ಚೇತರಿಕೆ ಕಾಣುತ್ತಿದ್ದು, ವ್ಯಾಪಾರಿಗಳ ಆದಾಯದಲ್ಲೂ ಚೇತರಿಕೆ ಕಾಣುತ್ತಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…