ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ನ್ನು ಎಸ್ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಸಂಸತ್ ಭದ್ರತಾ ಉಲ್ಲಂಘನೆ ಬಳಿಕ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್ನಲ್ಲಿ ನಗ್ನ ಚಿತ್ರಗಳು, ವಿಡಿಯೋಗಳು ಪತ್ತೆಯಾಗಿವೆ. ಇದನ್ನು ನೋಡಿದ ಅಮಿತ್ ಶಾ ಅವರೇ ದಿಗ್ಬ್ರಮೆಯಾಗಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೊಸ ಬಾಂಬ್ ಸಿಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ಕಾರಣಕ್ಕಾಗಿಯೇ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ನೀಡಲು ನಿರಾಕರಿಸಿದರು. ಪ್ರತಾಪ್ ಸಿಂಹ ಮೊಬೈಲ್ನ್ನು ಎಸ್ಐಟಿ ತನಿಖೆ ನಡೆಸಿದ್ರೆ, ಜೈಲುಶಿಕ್ಷೆ ಆಗುವುದು ಪಕ್ಕಾ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…