ಕೊಡಗು

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್‌ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ ಏರ್ಪಾಡು ಮಾಡಿ ತಮಿಳುನಾಡಿನಿಂದ ಜನರನ್ನು ಕರೆದಿದ್ದಾರೆ. ಈ ವೇಳೆ ಸ್ಥಳೀಯರು ಕಾರ್ಯಕ್ರಮವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಶಾಲನಗರ ಠಾಣೆ ಪೊಲೀಸರು ದಾಳಿ ನಡೆಸಿ 40ಕ್ಕೂ ಹೆಚ್ಚು ಜನರನ್ನು ವಾಹನ ಸಮೇತರಾಗಿ ವಶಕ್ಕೆ ಪಡೆದು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 mins ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

29 mins ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

55 mins ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

1 hour ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

4 hours ago