ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಪರಿಣಾಮ ಹಾರಂಗಿ ಜಲಾಶಯ, ಕೆರೆ, ಸೇರಿದಂತೆ ನೀರಿನ ಮೂಲಗಳು ಇನ್ನು ಖಾಲಿ ಖಾಲಿಯಾಗಿದ್ದು, ಮಳೆಯಾಶ್ರಿತ ರೈತರಿಗೆ ಸಂಕಷ್ಟ ಉಂಟಾಗಿದೆ.
ಜೂನ್ ಮುಗಿದರೂ ಈ ಬಾರಿ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 356.90 ಮಿ.ಮೀ ಮಾತ್ರ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 690.35 ಮಿ.ಮೀ ಮಳೆಯಾಗಿತ್ತು. ಜಿಲ್ಲೆಯಲ್ಲಿ ಮಳೆ ಚುರುಕು ಪಡೆಯುತ್ತಿದ್ದರೂ ವಾಡಿಕೆ ಮಳೆಯ ಕೊರತೆಯಿಂದ ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದ ಹಾರಂಗಿ ಜಲಾನಯನ ಪ್ರದೇಶದ ರೈತರು ಹಾಗೂ ಕುಡಿಯಲು ಹಾರಂಗಿ ನೀರನ್ನೇ ಅವಲಂಬಿಸಿರುವ ಜನರಿಗೆ ಸಂಕಷ್ಟ ಎದುರಾಗುವಂತಿದೆ.
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…