ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಪರಿಣಾಮ ಹಾರಂಗಿ ಜಲಾಶಯ, ಕೆರೆ, ಸೇರಿದಂತೆ ನೀರಿನ ಮೂಲಗಳು ಇನ್ನು ಖಾಲಿ ಖಾಲಿಯಾಗಿದ್ದು, ಮಳೆಯಾಶ್ರಿತ ರೈತರಿಗೆ ಸಂಕಷ್ಟ ಉಂಟಾಗಿದೆ.
ಜೂನ್ ಮುಗಿದರೂ ಈ ಬಾರಿ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 356.90 ಮಿ.ಮೀ ಮಾತ್ರ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 690.35 ಮಿ.ಮೀ ಮಳೆಯಾಗಿತ್ತು. ಜಿಲ್ಲೆಯಲ್ಲಿ ಮಳೆ ಚುರುಕು ಪಡೆಯುತ್ತಿದ್ದರೂ ವಾಡಿಕೆ ಮಳೆಯ ಕೊರತೆಯಿಂದ ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದ ಹಾರಂಗಿ ಜಲಾನಯನ ಪ್ರದೇಶದ ರೈತರು ಹಾಗೂ ಕುಡಿಯಲು ಹಾರಂಗಿ ನೀರನ್ನೇ ಅವಲಂಬಿಸಿರುವ ಜನರಿಗೆ ಸಂಕಷ್ಟ ಎದುರಾಗುವಂತಿದೆ.
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…