ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ.
ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ.
ಹೆಚ್ಚಾದ ಮಳೆಯಿಂದಾಗಿ ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಒಳ ಹರಿವಿನಲ್ಲಿ ಭಾರೀ ಬದಲಾಣೆ ಉಂಟಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಮಟ್ಟ 5,048 ಕ್ಯೂಸೆಕ್ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…