jcb operators dead body found in river
ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯದ ಬಳಿಕ ಮೃತದೇಹ ಕರಿಕೆಯ ಚಂಬೇರಿಯ ಬಳಿ ಕರಿಕೆ ಹೊಳೆಯಲ್ಲಿ ಪತ್ತೆಯಾಗಿದೆ.
ಮೂಲತಃ ಬೆಳಗಾವಿ ಜಿಲ್ಲೆಯ ದುರ್ಗಪ್ಪ(೧೯) ಎಂಬ ಯುವಕನೇ ಮೃತ ಕಾರ್ಮಿಕ.
ಕೊಡಗು ಜಿಲ್ಲೆಯ ಗಡಿಭಾಗ ಕೇರಳ ರಾಜ್ಯಕ್ಕೆ ಸೇರಿದ ಮಂಞಡ್ಕ ಗ್ರಾಮದಲ್ಲಿ ಗೇರು ತೋಟದ ಕಾಮಗಾರಿಯಲ್ಲಿ ದುರ್ಗಪ್ಪ ತೊಡಗಿಸಿಕೊಂಡಿದ್ದ. ಜು.೧೭ರಂದು ಮಧ್ಯಾಹ್ನ ತಾವು ತಂಗಿದ್ದ ಕರಿಕೆಯ ತೋಟದ ಗ್ರಾಮದ ಮನೆಯಿಂದ ತಮಗೆ ಹಾಗೂ ಕೆಲಸಗಾರರಿಗೆ ಊಟ ತರಲೆಂದು ಬೈಕ್ನಲ್ಲಿ ಬರುತ್ತಿದ್ದ. ಈ ಸಂದರ್ಭ ಮಂಞಡ್ಕ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡು ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದ.
ಬಳಿಕ ಅನಿಲ್ಗಾಗಿ ಕೇರಳ ಅಗ್ನಿಶಾಮಕ, ಪೊಲೀಸ್, ಎನ್.ಡಿ.ಆರ್.ಎಫ್, ಸ್ಥಳೀಯರು ಮೂರು ದಿನಗಳಿಂದ ಹುಟುಕಾಟ ನಡೆಸಿದ್ದರು. ಇದೀಗ ಕರಿಕೆಹೊಳೆಯ ಚಂಬೇರಿ ಎಂಬಲ್ಲಿ ಅನಿಲ್ ಮೃತದೇಹ ಪತ್ತೆಯಾಗಿದೆ.
ಕಾಸರಗೋಡುವಿನ ರಾಜಾಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…