ಕೊಡಗು

ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್

 ಕುಶಾಲನಗರ : ಎಪಿಸಿಎಂಎಸ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ ಇರುತ್ತದೆ. ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ಪತ್ರಕರ್ತರು ಯಾವುದೇ ವಿಷಯಗಳ ಸಾಧಕ ಬಾಧಕಗಳ ಬಗ್ಗೆ ಸಮಾಜಕ್ಕೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು, ಸರಕಾರ ಅವರ ಜೀವಕ್ಕೆ ಭದ್ರತೆ ಒದಗಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಅಭಿಪ್ರಾಯಪಟ್ಟರು.

andolana

Recent Posts

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

3 mins ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

51 mins ago

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

1 hour ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

2 hours ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

3 hours ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

4 hours ago