ಕುಶಾಲನಗರ : ಎಪಿಸಿಎಂಎಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ ಇರುತ್ತದೆ. ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ಪತ್ರಕರ್ತರು ಯಾವುದೇ ವಿಷಯಗಳ ಸಾಧಕ ಬಾಧಕಗಳ ಬಗ್ಗೆ ಸಮಾಜಕ್ಕೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು, ಸರಕಾರ ಅವರ ಜೀವಕ್ಕೆ ಭದ್ರತೆ ಒದಗಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…