ಮಡಿಕೇರಿ: ಕಾರ್ಗಿಲ್ ವಿಜಯ್ ದಿವಸ ಆಚರಣೆ ಹಿನ್ನಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ರೋಟರಿ ವುಡ್ಸ್ನಿಂದ ಸನ್ಮಾನಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್ ವತಿಯಿಂದ ಪುಪ್ಪಾಚ೯ನೆ ಮಾಡಲಾಯಿತು. ಬಳಿಕ ನಿವೃತ್ತ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ಟನ್ ಜಿ.ಎಸ್ ರಾಜಾರಾಮ್, ಎನ್ ಚಂದ್ರನ್, ಪ್ರಮೋದ್ ಕುಮಾರ್ ಸಿ, ಬಾಬು ಪ್ರಸಾದ್ ರೈ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ.ಜಿ ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್ ಅವರು ಇದ್ದರು.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…