ಮಡಿಕೇರಿ: ಕಾರ್ಗಿಲ್ ವಿಜಯ್ ದಿವಸ ಆಚರಣೆ ಹಿನ್ನಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ರೋಟರಿ ವುಡ್ಸ್ನಿಂದ ಸನ್ಮಾನಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್ ವತಿಯಿಂದ ಪುಪ್ಪಾಚ೯ನೆ ಮಾಡಲಾಯಿತು. ಬಳಿಕ ನಿವೃತ್ತ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ಟನ್ ಜಿ.ಎಸ್ ರಾಜಾರಾಮ್, ಎನ್ ಚಂದ್ರನ್, ಪ್ರಮೋದ್ ಕುಮಾರ್ ಸಿ, ಬಾಬು ಪ್ರಸಾದ್ ರೈ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ.ಜಿ ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್ ಅವರು ಇದ್ದರು.
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…