ಮಡಿಕೇರಿ: ಕಾರ್ಗಿಲ್ ವಿಜಯ್ ದಿವಸ ಆಚರಣೆ ಹಿನ್ನಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ರೋಟರಿ ವುಡ್ಸ್ನಿಂದ ಸನ್ಮಾನಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್ ವತಿಯಿಂದ ಪುಪ್ಪಾಚ೯ನೆ ಮಾಡಲಾಯಿತು. ಬಳಿಕ ನಿವೃತ್ತ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ಟನ್ ಜಿ.ಎಸ್ ರಾಜಾರಾಮ್, ಎನ್ ಚಂದ್ರನ್, ಪ್ರಮೋದ್ ಕುಮಾರ್ ಸಿ, ಬಾಬು ಪ್ರಸಾದ್ ರೈ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ.ಜಿ ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್ ಅವರು ಇದ್ದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…