ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ.
ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡವ ದಿರಿಸಿನಲ್ಲಿಯೇ ಕಾಶಿ ವಿಶ್ವನಾಥನಿಗೆ ಅಭಿಷೇಕವಾಗಿರುವುದು ಹೆಮ್ಮೆ ಸಂಗತಿಯಾಗಿದೆ. ಈ ಮೂಲಕ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿ ಕುಟ್ಟೀರ ಸುಬ್ರಮಣಿ ಮಾದಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಮತ್ತು ಸಂಸಾರ ಇಂದು ಅಯೋಧ್ಯೆಗೂ ತಲುಪಿ ಅಲ್ಲಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸಲಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಬಾಲರಾಮನಿಗೆ ಕಾವೇರಿ ತೀರ್ಥದ ಅಭಿಷೇಕ ಮಾಡಲಿದ್ದು, ಕೊಡವ ಜನಾಂಗದವರು ಇದನ್ನು ಕಣ್ತುಂಬಿಕೊಳ್ಳಲಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…