ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ.
ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡವ ದಿರಿಸಿನಲ್ಲಿಯೇ ಕಾಶಿ ವಿಶ್ವನಾಥನಿಗೆ ಅಭಿಷೇಕವಾಗಿರುವುದು ಹೆಮ್ಮೆ ಸಂಗತಿಯಾಗಿದೆ. ಈ ಮೂಲಕ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿ ಕುಟ್ಟೀರ ಸುಬ್ರಮಣಿ ಮಾದಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಮತ್ತು ಸಂಸಾರ ಇಂದು ಅಯೋಧ್ಯೆಗೂ ತಲುಪಿ ಅಲ್ಲಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸಲಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಬಾಲರಾಮನಿಗೆ ಕಾವೇರಿ ತೀರ್ಥದ ಅಭಿಷೇಕ ಮಾಡಲಿದ್ದು, ಕೊಡವ ಜನಾಂಗದವರು ಇದನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…