ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ.
ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡವ ದಿರಿಸಿನಲ್ಲಿಯೇ ಕಾಶಿ ವಿಶ್ವನಾಥನಿಗೆ ಅಭಿಷೇಕವಾಗಿರುವುದು ಹೆಮ್ಮೆ ಸಂಗತಿಯಾಗಿದೆ. ಈ ಮೂಲಕ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿ ಕುಟ್ಟೀರ ಸುಬ್ರಮಣಿ ಮಾದಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಮತ್ತು ಸಂಸಾರ ಇಂದು ಅಯೋಧ್ಯೆಗೂ ತಲುಪಿ ಅಲ್ಲಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸಲಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಬಾಲರಾಮನಿಗೆ ಕಾವೇರಿ ತೀರ್ಥದ ಅಭಿಷೇಕ ಮಾಡಲಿದ್ದು, ಕೊಡವ ಜನಾಂಗದವರು ಇದನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…