ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ.
ಈ ಸಂದರ್ಭದಲ್ಲಿ ಜೀವನದಿ ಕಾವೇರಿ ಜಲರೂಪಣಿಯಾಗಿ ಸಾವಿರಾರು ಸಾರ್ವಜನಿಕರಿಗೆ ದರ್ಶನ ನೀಡಿದ್ದಾಳೆ.
ತೀರ್ಥೋದ್ಭವಕ್ಕೆ 50 ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ಜನರ ನಿಯಂತ್ರಣಕ್ಕೆ ಹೆಚ್ಚುವರಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು.
ಆಯಾಯ ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅವವಡಿಸಲಾಗಿದ್ದು, ತಲಕಾವೇರಿಯ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…