ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ನವೀನ್ ರಾಕಿ ಅವರು ಕಳೆದ 16 ವರ್ಷದಿಂದ ಇಲ್ಲಿಯವರೆಗು ಒಟ್ಟು 27 ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. 8 ಸಾವಿರಕ್ಕೂ ಹೆಚ್ಚಿನ ಭಿನ್ನವಾದ ಹಾವುಗಳನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಅದರದರ ಆಸ್ತಾನಕ್ಕೆ ಬಿಟ್ಟಿದ್ದಾರೆ. ನಮ್ಮ ಕೊಡಗಿನಲ್ಲೇ 48 ವಿಧದ ಹಾವುಗಳು ಕಾಣ ಸಿಗುತ್ತದೆ. ಕೇವಲ 4 ವಿಧದ ಹಾವುಗಳು ಮಾತ್ರ ಅತ್ಯಂತ ಅಪಾಯಕಾರಿಯಾಗಿರುತ್ತದೆ ಎಂದು ನವೀನ್ ರಾಕಿ ತಿಳಿಸಿದ್ದಾರೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…