ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು ಹಿಂಡು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ.
ಇದನ್ನು ಓದಿ: ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ
ಮಕ್ಕಳು ಹಾಗೂ ಶಾಲಾ ಶಿಕ್ಷಕರ ಮೇಲೆ ದಾಳಿಯಾಗಿದ್ದು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಜೇನು ಹುಳುಗಳನ್ನು ಓಡಿಸಿ ಮಕ್ಕಳನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಹಿತಿ ಪ್ರಕಾರ ಮಕ್ಕಳಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ. ವಿಷಯ ತಿಳಿದು ವಿರಾಜಪೇಟೆ ನಗರ ಠಾಣೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…