ndrf
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಎನ್ಡಿಆರ್ಎಫ್ ತಂಡವು ಜಿಲ್ಲೆಗೆ ಆಗಮಿಸಿದೆ.
೨೦೧೮ರ ಪ್ರಕೃತಿ ವಿಕೋಪ ಬಳಿಕ ಪ್ರತಿವರ್ಷ ಜಿಲ್ಲೆಗೆ ಎನ್ಡಿಆರ್ಎಫ್ ತಂಡ ಆಗಮಿಸುತ್ತದೆ. ಈ ಹಿನ್ನಲೆ, ಈ ಬಾರಿಯೂ ಮುಂಜಾಗೃತಾ ಕ್ರಮವಾಗಿ ಎನ್ಡಿಆರ್ಎಫ್ ಆಗಮಿಸಿ ಅಗತ್ಯ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…