ndrf
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಎನ್ಡಿಆರ್ಎಫ್ ತಂಡವು ಜಿಲ್ಲೆಗೆ ಆಗಮಿಸಿದೆ.
೨೦೧೮ರ ಪ್ರಕೃತಿ ವಿಕೋಪ ಬಳಿಕ ಪ್ರತಿವರ್ಷ ಜಿಲ್ಲೆಗೆ ಎನ್ಡಿಆರ್ಎಫ್ ತಂಡ ಆಗಮಿಸುತ್ತದೆ. ಈ ಹಿನ್ನಲೆ, ಈ ಬಾರಿಯೂ ಮುಂಜಾಗೃತಾ ಕ್ರಮವಾಗಿ ಎನ್ಡಿಆರ್ಎಫ್ ಆಗಮಿಸಿ ಅಗತ್ಯ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…