ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.
ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಬ್ರಿಜೇಶ್ಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ
ಇಂದು ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಮಾಹಿತಿ ಪ್ರಕಾರ ಅಪ್ಪಚ್ಚು ಪುತ್ರ ಅಮೃತ್ ಎಂಬಾತ ಕೂಡ ಬಿಜ್ರೇಶ್ ತಂದೆ ಮಾಚಿಮಂಡ ರತನ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…