ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ.
ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು.
ಸಾರ್ವತ್ರಿಕವಾಗಿ ಡಿಸೆಂಬರ್.4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ.
ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು. 10.40 ಗಂಟೆಗೆ ಭೋಜನ ಮುಹೂರ್ತ ನಿಗದಿಯಾಗಿದೆ.
ಈ ಧಾರ್ಮಿಕ ಕಾರ್ಯದಲ್ಲಿ ದೇವತಕ್ಕ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…