ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ.
ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು.
ಸಾರ್ವತ್ರಿಕವಾಗಿ ಡಿಸೆಂಬರ್.4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ.
ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು. 10.40 ಗಂಟೆಗೆ ಭೋಜನ ಮುಹೂರ್ತ ನಿಗದಿಯಾಗಿದೆ.
ಈ ಧಾರ್ಮಿಕ ಕಾರ್ಯದಲ್ಲಿ ದೇವತಕ್ಕ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…