ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ.
ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿಯ ಚಲನವಲನದ ಬಗ್ಗೆ ಕಾಫಿ ತೋಟದ ಕಾರ್ಮಿಕರು ಮಾಹಿತಿ ಹಂಚಿಕೊಂಡಿದ್ದರು. ಇದೀಗ ಚೆಟ್ಟಳ್ಳಿಯ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹುಲಿಯ ಕೆಲವು ತುಣುಕುಗಳು ಹಾಗೂ ರಕ್ತದ ಮಾದರಿಯನ್ನು ಮರಣೋತ್ತರ ಪರೀಕ್ಷೆಗೆಂದು ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಹುಲಿಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…